ಅದ್ಯಯ 11

ಯೇಸು ಅರಸತೀ ಯೆರೂಸಲೇಮಿನ ಗಯೂ 1 ಇಬ್ವನೆ ಯೆರೂಸಲೇಮಿನ ಸಮೀಪಿಸಿ ಎಣ್ಣೆಮರಗಳ ಗುಡ್ಡದ ಬಳಿಯಲ್ಲಿರುವ ಬೆತ್ಫಗೆಗೂ ಬೇಥಾನ್ಯಕ್ಕೂ ಬಂದಾಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು - 2 <<ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಅದರೊಳಗೆ ಸೇರುತ್ತಿರುವಾಗಲೇ ಅಲ್ಲಿ ಕಟ್ಟಿರುವ ಒಂದು ಕತ್ತೆಮರಿಯನ್ನು ಕಾಣುವಿರಿ; ಇದುವರೆಗೂ ಅದರ ಮೇಲೆ ಯಾರೂ ಸವಾರಿ ಮಾಡಿಲ್ಲ; ಅದನ್ನು ಬಿಚ್ಚಿ ಇಲ್ಲಿಗೆ ತನ್ನಿರಿ. 3 ಕೊಂತೋಬಿ ನಿಮ್ಮನ್ನು - <ಅದನ್ನೇಕೆ ಬಿಚ್ಚುತ್ತೀರಿ?> ಎಂದು ಕೇಳಿದರೆ, <ಇದು ಕರ್ತನಿಗೆ ಅಗತ್ಯವಾಗಿದೆ> ಅನ್ನಿರಿ, ಅವರು ತಡಮಾಡದೆ ಇಲ್ಲಿಗೆ ಬೇಗನೆ ಅದನ್ನು ಮೊಳಲ್ಕರಿನ್ >> ಅನ್ನಿರಿ ಎಂದು ಹೇಳಿ ಬೋಲಿಮೊಕಿಲಿಯುಥೆ . 4 ಯೋ ಶಿಷ್ಯರು ಜೈನ್ ಕನ್ನೆ ದರವಜನ ಕಾಣೆ ಗದೆಡನ ಭಾನ್ದಿಯುಥೆ ಕಂಡು ಅದನ್ನು ಬಿಚ್ಚಿದರು. 5 ಇಜಗ ನಿಂತಿದ್ದವರಲ್ಲಿ ಕೆಲವರು - <<ಈ ಕತ್ತೆಮರಿಯನ್ನು ಏಕೆ ಬಿಚ್ಚುತ್ತೀರಿ?>> ಎಂದು ಅವರನ್ನು ಕೇಳಿದ್ದಕ್ಕೆ 6 ಯೇಸು ಹೇಳಿದಂತೆಯೇ ಅವರು ಹೇಳಿದರು ಆಗ ಜನರು ಅದನ್ನು ತೆಗೆದುಕೊಂಡು ಹೋಗಲು ಬಿಟ್ಟುಕೊಟ್ಟರು. 7 ಶಿಷ್ಯರು ಆ ಮರಿಯನ್ನು ಯೇಸುವಿನ ಬಳಿಗೆ ತಂದು ತಮ್ಮ ಮೇಲಂಗಿಗಳನ್ನು ಅದರ ಮೇಲೆ ಹಾಕಲು ಆತನು ಅದನ್ನು ಹತ್ತಿ ಕುಳಿತುಕೊಂಡನು. 8 ಅನೇಕರು ತಮ್ಮ ಹೊದಿಕೆಗಳನ್ನು ದಾರಿಯಲ್ಲಿ ಹಾಸಿದರು. ಬೇರೆ ಕೆಲವರು ತೋಟಗಳಿಂದ ಎಳೆಯ ರೆಂಬೆಗಳನ್ನು ಕಡಿದು, ತಂದು ಹಾಸಿದರು. 9 ಯೇಸುವಿನ ಹಿಂದೆ ಹಾಗೂ ಮುಂದೆ ಹೋಗುತ್ತಿದ್ದವರು - <<ಹೊಸನ್ನ, ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; 10 ಪಿತೃವಾದ ದಾವೀದನ ರಾಜ್ಯವು ಬರುತ್ತದೆ, ಅದಕ್ಕೆ ಆಶೀರ್ವಾದವುಂಟಾಗಲಿ; ಮೇಲಣ ಲೋಕಗಳಲ್ಲಿ ಹೊಸನ್ನ>> ಎಂದು ಆರ್ಭಟಿಸಯು . 11 ಉಜು ಯೇಸು ಯೆರೂಸಲೇಮನ್ನು ಸೇರಿ ದೇವಾಲಯದೊಳಗೆ ಹೋಗಿ ಸುತ್ತಲೂ ಎಲ್ಲಾ ನೋಡಿದನು, ಅಷ್ಟರಲ್ಲಿ ಸಂಜೆಯಾದದ್ದರಿಂದ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಬೇಥಾನ್ಯಕ್ಕೆ ಹೊರಟು ಹೋದರು. ಯೇಸುವಿನ ಮಾತಿಗೆ ಅಂಜೂರದ ಮರವು ಒಣಗಿಹೋದದ್ದು; ದೇವಾಲಯದಲ್ಲಿ ವ್ಯಾಪಾರಮಾಡುವವರನ್ನು ಹೊರಡಿಸಿದ್ದು 12 ಅವರು ಬೇಥಾನ್ಯವನ್ನು ಬಿಟ್ಟು ಬರುತ್ತಿರುವಾಗ ಇನ್ನ ಬುಕ್ಲಗಿಯು . 13 ಮೊದಿಕಥೀ ಅಂಜೂರಮ್ ಜಾಡನ್ನ ದೂರದಲ್ಲಿ ಕಂಡು ಅದರಲ್ಲಿ ತನಗೇನಾದರೂ ಹಣ್ಣು ಸಿಕ್ಕೀತೆಂದು ಅಲ್ಲಿಗೆ ಹೋದನು. ಅದರ ಹತ್ತಿರಕ್ಕೆ ಬಂದಾಗ ಅದರಲ್ಲಿ ಬರೀ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ; ಅದು ಅಂಜೂರದ ಹಣ್ಣಿನ ಕಾಲವಾಗಿಲಿಲ್ಲ. 14 ತದೆ ಯೇಸು ಆ ಮರಕ್ಕೆ – <<ಇನ್ನು ಮೇಲೆ ಒಬ್ಬರೂ ನಿನ್ನಲ್ಲಿ ಹಣ್ಣನ್ನು ಎಂದೆಂದಿಗೂ ತಿನ್ನದ ಹಾಗಾಗಲಿ>> ಎಂದು ಹೇಳಿದನು. ಆತನ ಶಿಷ್ಯರು ಅದನ್ನು ಕೇಳಿಸಿಕೊಂಡರು. 15 ಇವನೇ ಯೆರೂಸಲೇಮಿನ ಬಂದಾಗ ಯೇಸು ದೇವಾಲಯಕ್ಕೆ ಹೋಗಿ ಅದರಲ್ಲಿ ಮಾರುತ್ತಿದ್ದವರನ್ನೂ ಕೊಳ್ಳುತ್ತಿದ್ದವರನ್ನೂ ಹೊರಗಟ್ಟತೊಡಗಿದನು; ನಾಣ್ಯಗಳನ್ನು ಕಾಯಲ್ ಕರಿನ್ ವ್ಯಾಪಾರಿನ ಮೇಜುಗ ಕೆಡವಿ ನಕಿಯು ; ಪಾರಿವಾಳಗಳನ್ನು ಮಾರುವವರ ಮಣೆಗಳನ್ನು ಉರುಳಿಸಿದನು; 16 ಒಬ್ಬನನ್ನಾದರೂ ಸಾಮಾನುಗಳನ್ನು ಹೊತ್ತುಕೊಂಡು ದೇವಾಲಯಮನ ಜಪಿನ್ ದೆಕೆಲಿಯು ಕೊಇನಿ . 17 18 19 17ಮತ್ತು ಆತನು ಉಪದೇಶಮಾಡಿ - << <ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವೆನಿಸಿಕೊಳ್ಳುವುದು> ಎಂದು ಬರೆದಿದೆಯಲ್ಲಾ? ಆದರೆ <ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ> >> ಎಂದು ಹೇಳಿದನು. 18ಅದನ್ನು ಮುಖ್ಯಯಾಜಕರೂ ಶಾಸ್ತ್ರಿಗಳೂ ಕೇಳಿ ಅವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಕಾದು ನೋಡುತ್ತಿದ್ದರು; ಯಾಕೆಂದರೆ ಜನರೆಲ್ಲರೂ ಆತನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟಿದ್ದರಿಂದ ಅವರು ಆತನಿಗೆ ಹೆದರುತ್ತಿದ್ದರು. 19ಪ್ರತಿದಿನವು ಸಂಜೆಯಾಗುತ್ತಲೇ ಯೇಸುವೂ ಆತನ ಶಿಷ್ಯರೂ ಪಟ್ಟಣವನ್ನು ಬಿಟ್ಟು ಹೊರಗೆ ಹೋಗುತ್ತಿದ್ದರು. 20 21 20ಬೆಳಗ್ಗೆ ಅವರು ಬರುತ್ತಿರುವಾಗ ಆ ಅಂಜೂರದ ಮರವು ಬೇರುಸಹಿತ ಒಣಗಿಹೋಗಿರುವುದನ್ನು ಕಂಡರು. 21ಆಗ ಪೇತ್ರನು ಹಿಂದಿನ ದಿನದ ಸಂಗತಿಯನ್ನು ನೆನಪಿಸಿಕೊಂಡು ಆತನಿಗೆ – <<ಗುರುವೇ, ಇಗೋ, ನೀನು ಶಾಪ ಕೊಟ್ಟ ಅಂಜೂರದ ಮರವು ಒಣಗಿಹೋಗಿದೆ>> ಎಂದು ಹೇಳಿದ್ದಕ್ಕೆ 22 ಯೇಸು ಹೇಳಿದ್ದೇನಂದರೆ - <<ನಿಮಗೆ ದೇವರಲ್ಲಿ ನಂಬಿಕೆಯಿರಲಿ. 23 ಸತ್ಯವಾಗಿ ಹೇಳುತ್ತೇನೆ, ಯಾವನಾದರೂ ಈ ಬೆಟ್ಟಕ್ಕೆ - <ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!> ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವುದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವುದು. 24 ಕತ್ಹೋ ತುಮೆ ಪ್ರಾರ್ಥನೆಮಾಡಿ ಏನೇನು ಬೇಡಿಕೊಳ್ಳುತ್ತೀರೋ ಅದನ್ನೆಲ್ಲಾ ಹೊಂದಿದ್ದೇವೆಂದು ನಂಬಿರಿ; ಅದು ನಿಮಗೆ ಸಿಕ್ಕುವುದೆಂದು ನಿಮಗೆ ಹೇಳುತ್ತೇನೆ. 25 ಕಯೇಥೆ ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಕ್ಷಮಿಸಿರಿ; 26 ತದೆ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ನಿಮಗೆ ಕ್ಷಮಿಸಿ ಬಿಡುವನು>> ಅಂದನು. ಶಾಸ್ತ್ರಿಗಳು ಯೇಸುವಿನ ಅಧಿಕಾರವನ್ನು ವಿಚಾರಿಸಿದಾಗ ಆತನು ತಕ್ಕ ಉತ್ತರಕೊಟ್ಟು ಅವರು ಮಾಡಿದ ದೈವದ್ರೋಹವನ್ನು ಸಾಮ್ಯದಿಂದ ದೆಕಯು 27 ಇವನೇ ಪಾರಿನ್ ಯೆರೂಸಲೇಮಿನ ಆಯು ಯೇಸು ದೇವಾಲಯದ ಆವರಣದಲ್ಲಿ ತಿರುಗಾಡುತ್ತಿರಲಾಗಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಹಿರಿಯರೂ ಆತನ ಬಳಿಗೆ ಬಂದು - 28 <<ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಇದನ್ನು ಮಾಡುವುದಕ್ಕೆ ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು>> ಎಂದು ಆತನನ್ನು ಬೋಲಿಯು . 29 ಯೇಸು ಅವರಿಗೆ - <<ನಾನೂ ನಿಮ್ಮನ್ನೂ ಒಂದು ಮಾತು ಕೇಳುತ್ತೇನೆ, ನನಗೆ ಉತ್ತರ ಹೇಳಿದರೆ ನಾನೂ ಸಹ ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬುದನ್ನು ನಿಮಗೆ ಹೇಳುತ್ತೇನೆ. 30 ದೀಕ್ಷಾಸ್ನಾನ ಕರಿಯು ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ?>> ಉತ್ತರ ದೆವುಒ ಬೋಲಿಯು . 31 ತದೆ ಅವರು – << <ಪರಲೋಕದಿಂದ ಬಂದಿತೆಂದು> ನಾವು ಹೇಳಿದರೆ, ಹಾಗಾದರೆ <ನೀವೇಕೆ ಅವನನ್ನು ನಂಬಲಿಲ್ಲ> ಅಂದಾನು; 32 <ಮನುಷ್ಯರಿಂದ ಬಂದಿತೆಂದು> >> ಹೇಳಿದರೆ ಯೋಹಾನನು ನಿಜವಾದ ಪ್ರವಾದಿಯೆಂದು ಜನರೆಲ್ಲರೂ ಅನುಮಾನವಿಲ್ಲದೆ ತಿಳಿದುಕೊಂಡಿದ್ದರಿಂದ ಇವರಿಗೆ ಜನರ ಭಯವಿತ್ತು. 33 ಅಮ್ ಅವರು – <<ನಮಗೆ ಗೊತ್ತಿಲ್ಲ>> ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಯೇಸು ಅವರಿಗೆ - <<ನಾನೂ ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ>> ಬೋಲಿಯು .