ಅದ್ಯಯ 6

ಯೇಸುವಿನ ಸ್ವಂತ ಊರಿನವರು ಆತನನ್ನು ತಾತ್ಸಾರಮಾಡಿದ್ದು 1 ಯೇಸು ಅಲ್ಲಿಂದ ಹೊರಟು ತನ್ನ ಊರಿಗೆ ಬಂದನು; ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು. 2 ಸಬ್ಬತ್ ದನ ಬಂದಾಗ ಆತನು ಅಲ್ಲಿಯ ಸಭಾಮಂದಿರದಲ್ಲಿ ಉಪದೇಶಮಾಡತೊಡಗಿದನು. ಅಲ್ಲಿ ನೆರದಿದ್ದ ಜನರು ಯೇಸುವಿನ ಬೋಧನೆಯನ್ನು ಕೇಳಿ ಬೆರಗಾದರು. <<ಈತನಿಗೆ ಈ ಬೋಧನೆ ಎಲ್ಲಿಂದ ಬಂದಿತು? ಈತನಿಗೆ ಸಿಕ್ಕಿರುವ ಜ್ಞಾನವಾದರೂ ಎಂಥಾದ್ದು? ಈತನ ಕೈಯಿಂದ ಇಂಥ ಅದ್ಭುತಕಾರ್ಯಗಳು ಆಗುವುದಾದರು ಹೇಗೆ? 3 ಅ ಆ ಬಡಗಿಯಲ್ಲವೇ? ಈತನು ಮರಿಯಳ ಮಗನಲ್ಲವೇ? ಈತನು ಯಾಕೋಬ ಯೋಸೆ ಯೂದ ಸೀಮೋನ ಇವರ ಅಣ್ಣನಲ್ಲವೇ? ಈತನ ತಂಗಿಯರು ಇಲ್ಲಿ ನಮ್ಮಲ್ಲಿಯೇ ಇದ್ದಾರಲ್ಲವೇ?>> ಎಂದು ಹೇಳುತ್ತಾ ಯೇಸುವನ್ನು ತಾತ್ಸಾರ ಮಾಡಿದರು. 4 ಯೇಸು ಅವರಿಗೆ – <<ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು; ಆದರೆ ಸ್ವದೇಶದಲ್ಲಿಯೂ ಸ್ವಂತ ಜನರಲ್ಲಿಯೂ ಸ್ವಂತ ಮನೆಯಲ್ಲಿಯೂ ಗೌರವವಿಲ್ಲ>> ಎಂದು ಹೇಳಿದನು. 5 ಇನಬಿ ಅಲ್ಲಿ ಕೆಲವು ಮಂದಿ ರೋಗಿಗಳ ಮೇಲೆ ಕೈಯಿಟ್ಟು ಸ್ವಸ್ಥಮಾಡಿದನೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವುದಕ್ಕಾಗಲಿಲ್ಲ. 6 ಇವನ ಅಪನಂಬಿಕೆಗೆ ಆತನು ಆಶ್ಚರ್ಯಪಟ್ಟನು. ಯೇಸು ಹನ್ನೆರಡು ಮಂದಿ ಶಿಷ್ಯರನ್ನು ಸುವಾರ್ತೆಸಾರುವುದಕ್ಕೆ ಕಳುಹಿಸಿದ್ದು 7 ಯೋ ಬದ್ಮ ಯೇಸು ಸುತ್ತಮುತ್ತಲಿನ ಊರುಗಳಲ್ಲಿ ಬೋಧಿಸಿದನು ಮತ್ತು ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದನು. ಕಳುಹಿಸುವಾಗ ಆತನು ಅವರಿಗೆ ದೆವ್ವಗಳ ಮೇಲೆ ಅಧಿಕಾರ ಕೊಟ್ಟು, 8 ಕೋಲು ಹೊರತು ಪ್ರಯಾಣಕ್ಕೆ ಏನೂ ತೆಗೆದುಕೊಂಡು ಹೋಗಬೇಡಿರಿ; ಬುತ್ತಿ, ಚೀಲ, ಸೊಂಟಪಟ್ಟಿಯಲ್ಲಿ ಹಣ ಬೇಡ. 9 ಚೆಪ್ಲೇನ ಮೆಟ್ಟಿಕೊಳ್ಳಬಹುದು, ಆದರೆ ಎರಡು ಅಂಗಿಗಳನ್ನು ಧರಿಸಬೇಡಿರಿ ಎಂದು ಅಪ್ಪಣೆದಿಧು . 10 ಅಕಯೇಥೆ ಯೋ ಇವನ – <<ನೀವು ಎಲ್ಲಿಯಾದರೂ ಒಂದು ಮನೆಗೆ ಹೋದಾಗ ಆ ಸ್ಥಳದಿಂದ ಹೊರಡುವವರೆಗೂ ಅಲ್ಲೇ ಉಳಿದುಕೊಳ್ಳಿರಿ. 11 ಉಜು ಯಾವ ಸ್ಥಳದವರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನೀವು ಹೇಳುವುದನ್ನು ಕೇಳದೆಯೂ ಹೋದರೆ ಆ ಸ್ಥಳದಿಂದ ಹೊರಟುಹೋಗುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ>> ಕರಿನ್ ಬೋಲಿಯು . 12 ಇವನೇ ಹೊರಟು ಹೋಗಿ ಜನರಿಗೆ – <<ನೀವು ನಿಮ್ಮ ಪಾಪಗಳನ್ನು ಬಿಟ್ಟು ಮಾನಸಾಂತರ ಹೊಂದಬೇಕೆಂದು>> ಸಾರಿ ಹೇಳಿದರು. 13 ಖ್ಹರು ದೆವ್ವಗಳನ್ನು ಬಿಡಿಸಿ ಅನೇಕ ರೋಗಿಗಳಿಗೆ ಎಣ್ಣೆ ಹಚ್ಚಿ ಗುಣಪಡಿಸಿದರು. ಅರಸನು ಸ್ನಾನಿಕನಾದ ಯೋಹಾನನನ್ನು ಕೊಲ್ಲಿಸಿದ ಮೇಲೆ ಯೇಸುವಿನ ಸುದ್ದಿಯನ್ನು ಕೇಳಿ ದಿಗಿಲುಬಿದ್ದದ್ದು 14 ಅಜು ಯ್ಜದೆಸ್ ಅರಸನಾದ ಹೆರೋದನು ಯೇಸುವಿನ ಹೆಸರು ಪ್ರಸಿದ್ಧಿಗೆ ಬಂದಿರುವ ವಿಷಯ ಕೇಳಿದನು ಮತ್ತು ಜನರು ಆತನ ವಿಷಯದಲ್ಲಿ – <<ಸ್ನಾನಿಕನಾದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ; ಆದ್ದರಿಂದ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿ ಈತನಲ್ಲಿ ಇದೆ>> ಎಂದು ಹೇಳುತ್ತಿದ್ದರು. 15 ತೋಡು – <<ಇವನು ಎಲೀಯನೆಂತಲೂ,>> ಮತ್ತೆ ಕೆಲವರು – <<ಇವನು ಪ್ರಾಚೀನ ಕಾಲದ ಪ್ರವಾದಿಗಳಲ್ಲಿ ಒಬ್ಬ ಪ್ರವಾದಿಯೆಕರಿನ್ತ >> ಬೋಲಿಯು . 16 ಕತ್ಹೋ ಹೆರೋದನು ಇನಕ ನ ಸುದ್ದಿನ ಖಾಮ್ಜಿನ್ – <<ನಾನು ಶಿರಚ್ಛೇದನಮಾಡಿಸಿದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ>> ಎಂದು ಹೇಳಿದನು. 17 ಹೆರೋದನು ತಾನೇ ಯೋಹಾನನನ್ನು ಬಂಧಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು. ಹೆರೋದ್ಯಳ ನಿಮಿತ್ತ ಹಾಗೆ ಮಾಡಿದ್ದನು; ಯಾಕೆಂದರೆ ಅವನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿ ಹೆರೋದ್ಯಳನ್ನು ರಕ್ಕಿಲಿಧು . 18 ಯೋಹಾನನು ಹೆರೋದನ – <<ನಿನ್ನ ಅಣ್ಣನ ಹೆಂಡತಿಯು ನಿನ್ನವಳ್ಳಾಗಿರುವುದು ಅಧರ್ಮವಲ್ಲವೇ>> ಎಂದು ಹೇಳುತ್ತಿದ್ದನು. 19 ಅನತಿ ಹೆರೋದ್ಯಳು ಯೋಹಾನನ ಮೇಲೆ ದ್ವೇಷವಿಟ್ಟುಕೊಂಡು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಸಾಧ್ಯವಾಗಲಿಲ್ಲ. 20 ಹೆರೋದನು ಯೋಹಾನನ ನೀತಿವಂತಕರಿನ್ನೆಂ ದೇವಭಕ್ತನೋ ಕರಿನ್ನೆಂ ತಿಳಿದು ಭಯ ಪಟ್ಟು ಅವನಿಗೆ ಯಾವ ಅಪಾಯವೂ ಬಾರದಂತೆ ಕಾಪಾಡಿದ್ದನು. ಇದಲ್ಲದೆ ಯೋಹಾನನು ಹೇಳುತ್ತಿದ್ದ ಸಂದೇಶವನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಅಸಮಾಧಾನ ಉಂಟಾದರೂ ಅವನ ಮಾತನ್ನು ಸಂತೋಷದಿಂದ ಬೋಲಿಯು . 21 ಕತ್ಹೋ ಹೆರೋದ್ಯಳಿಗೆ ಅನುಕೂಲವಾದ ದಿವಸ ಬಂದಿತು; ಹೇಗೆಂದರೆ ಹೆರೋದನು ತನ್ನ ಜನ್ಮದಿನದಂದು ಪ್ರಭುಗಳಿಗೂ ಸಹಸ್ರಾಧಿಪತಿಗಳಿಗೂ ಗಲಿಲಾಯ ಸೀಮೆಯ ಮುಖ್ಯಸ್ಥರಿಗೂ ಔತಣವನ್ನು ಏರ್ಪಡಿಸಿದಾಗ 22 ಹೆರೋದ್ಯಳ ಮಗಳು ಒಳಕ್ಕೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದ ಅತಿಥಿಗಳನ್ನೂ ಮೆಚ್ಚಿಸಿದಳು. ಅರಸನು ಆ ಹುಡುಗಿಗೆ, <<ನಿನಗೆ ಬೇಕಾದದ್ದನ್ನು ಕೇಳಿಕೋ, ದೆವುಸ್ . 23 ತು ಷತ್ ಮನ್ಗಿಲಿದೊತೋಬಿ ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿದರೂ, ನಿನಗೆ ಕೊಡುತ್ತೇನೆ>> ಎಂದು ಪ್ರಮಾಣಮಾಡಿದನು. 24 24ಆಗ ಅವಳು ಹೊರಕ್ಕೆ ಹೋಗಿ – ನಾನು ಏನು ಕೇಳಿಕೊಳ್ಳಲಿ? ಎಂದು ತನ್ನ ತಾಯಿಯನ್ನು ಕೇಳಲಾಗಿ ಅವಳು – ಸ್ನಾನಿಕನಾದ ಯೋಹಾನನ ತಲೆಯನ್ನು ಕೇಳಿಕೋ ಅಂದಳು. 25 ಥದೆಸ್ ಅವಳು ಅರಸನ ಬಳಿಗೆ ಅವಸರದಿಂದ ಬಂದು – ಈ ಕ್ಷಣದಲ್ಲೇ ಸ್ನಾನಿಕನಾದ ಯೋಹಾನನ ತಲೆಯನ್ನು ಪರಾತಿನಲ್ಲಿ ನನಗೆ ತರಿಸಿಕೊಡಬೇಕು, ಇದೇ ನನ್ನ ಬೇಡಿಕೆ ಎಂದು ಬೋಲಿಳಿದು . 26 ಈನ ಅರಸನ ಬಹು ದುಃಖಹುಯು . ಅದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ. 27 ಥದೆಸ್ ತನ್ನ ಮೈಗಾವಲಿನ ಸಿಪಾಯಿಗಳಲ್ಲಿ ಒಬ್ಬನಿಗೆ – ನೀನು ಹೋಗಿ ಯೋಹಾನನ ತಲೆಯನ್ನು ತಂದುಕೊಡು ಎಂದು ಅಪ್ಪಣೆಕೊಟ್ಟು ಕಳುಹಿಸಿದನು; 28 ಇವನ ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಕಡಿದು ಒಂದು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟನು. ಆ ಹುಡುಗಿ ಅದನ್ನು ತನ್ನ ತಾಯಿಗೆ ಕೊಟ್ಟಳು. 29 ಯೋಹಾನನ ಶಿಷ್ಯರು ಈ ಸಂಗತಿಗಳನ್ನು ಕೇಳಿ ಅವರು ಬಂದು ಅವನ ಶವವನ್ನು ತೆಗೆದುಕೊಂಡು ಹೋಗಿ ಸಮಾಧಿಯಲ್ಲಿ ಇಟ್ಟರು. ಯೇಸು ಐದುಸಾವಿರ ಜನರಿಗೆ ಊಟಮಾಡಿಸಿದ್ದು:ರೋಗಿಗಳನ್ನು ಸ್ವಸ್ಥಮಾಡಿದ್ದು 30 ರಯುತದೆ ಅಪೊಸ್ತಲರು ಯೇಸುವಿನ ಬಳಿಗೆ ಕೂಡಿ ಬಂದು ತಾವು ಮಾಡಿದ್ದನ್ನೂ ಉಪದೇಶಿಸಿದ್ದನ್ನೂ ಎಲ್ಲಾ ಆತನಿಗೆ ತಿಳಿಸಲು 31 ಇವನೇ ಅವರಿಗೆ – <<ನೀವು ಮಾತ್ರ ಅಡವಿಯ ಸ್ಥಳಕ್ಕೆ ಬಂದು ಸ್ವಲ್ಪ ವಿಶ್ರಮಿಸಿಕೊಳ್ಳಿರಿ>> ಎಂದು ಹೇಳಿದನು. ಯಾಕೆಂದರೆ ಬಹಳ ಮಂದಿ ಬರುತ್ತಾ ಹೋಗುತ್ತಾ ಇದ್ದುದರಿಂದ ಅವರಿಗೆ ಊಟಮಾಡುವುದಕ್ಕೂ ಸಮಯವಿರಲಿಲ್ಲ. 32 ತದೆ ಅವರು ದೋಣಿಯಲ್ಲಿ ಹೊರಟು ಅಡವಿಯ ಸ್ಥಳಕ್ಕೆ ಗಯು . 33 ಕತ್ಹೋ ಅವರು ಹೋಗುವುದನ್ನು ಬಹು ಜನರು ನೋಡಿ ಅವರನ್ನು ಗುರುತಿಸಿ ಎಲ್ಲಾ ಊರುಗಳಿಂದ ಕಾಲುನಡಿಗೆಯಾಗಿ ಓಡಿ ಅವರಿಗಿಂತ ಮೊದಲೇ ಅಲ್ಲಿ ಸೇರಿದರು. 34 ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ನೋಡಿ ಇವರು ಕುರುಬನಿಲ್ಲದ ಕುರಿಗಳ ಹಾಗಿದ್ದಾರಲ್ಲಾ ಎಂದು ಕನಿಕರಪಟ್ಟು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೊದನೆ ಕರಿಯು . 35 ಯೆಥ್ರಸ್ಮ ಸಂಜೆ ಹುಇಯು ಆತನ ಶಿಷ್ಯರು ಆತನ ಬಳಿಗೆ ಬಂದು – <<ಇದು ಅಡವಿ, 36 ಹಂಕೆ ಹೊತ್ತು ಬಹಳವಾಯಿತು; ಈ ಜನರಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಹಳ್ಳಿಗಳಿಗೆ ಹೋಗಿ ತಮ್ಮ ಊಟಕ್ಕೆ ಏನಾದರೂ ಕೊಂಡುಕೊಳ್ಳಲಿ>> ಎಂದು ಬೋಲಿಯು . 37 ಈನ ಯೇಸು – <<ನೀವೇ ಅವರಿಗೆ ಊಟಕ್ಕೇನಾದರೂ ಕೊಡಿರಿ,>> ಎಂದು ಉತ್ತರಕೊಟ್ಟನು. ಅದಕ್ಕವರು – <<ನಾವು ಹೋಗಿ ಇನ್ನೂರು ದಿನಾರಿ ನಾಣ್ಯಗಳ ಬೆಲೆಯಷ್ಟು ರೊಟ್ಟಿಯನ್ನು ಕೊಂಡುಕೊಂಡು ಅವರಿಗೆ ಊಟ ಕೊಡಬೇಕೋ?>> ಎಂದು ಹೇಳಲು 38 ಇವನೇ – <<ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿ,>> ಅಂದನು. ಅವರು ವಿಚಾರಿಸಿಕೊಂಡು ಬಂದು – <<ನಮ್ಮಲ್ಲಿ ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ,>> ಅಂದರು. 39 ತದೆ ಆತನು ಅವರಿಗೆ – ಎಲ್ಲರೂ ಹಸಿರುಹುಲ್ಲಿನ ಮೇಲೆ ಪಂಕ್ತಿಪಂಕ್ತಿಯಾಗಿ ಕುಳಿತುಕೊಳ್ಳಲಿ ಎಂದು ಅಪ್ಪಣೆಕೊಟ್ಟಾಗ 40 ಅದ್ಮಿನ ಪಂಕ್ತಿಗೆ ನೂರರಂತೆ ಐವತ್ತರಂತೆ ಸಾಲುಸಾಲಾಗಿ ಕುಳಿತುಕೊಂಡರು. 41 ಯೋ ವುಪ್ಪರ್ ಆತನು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ ದೇವರಿಗೆ ಸ್ತೋತ್ರಮಾಡಿ ಆ ರೊಟ್ಟಿಗಳನ್ನು ಆಶೀರ್ವದಿಸಿ ಮುರಿದು ಇದನ್ನು ನೀವು ಜನರಿಗೆ ಹಂಚಿರಿ ಎಂದು ಶಿಷ್ಯರ ಕೈಗೆ ಕೊಟ್ಟನು, ಆ ಎರಡು ಮೀನುಗಳನ್ನೂ ಅವರು ಎಲ್ಲರಿಗೂ ಹಂಚಿಡಿದು . 42 ಇವನೇ ಖಾರು ತೃಪ್ತರಾಗುವವರೆಗೂ ಊಟಮಾಡಿದರು. 43 ರೊಟ್ಟಿನ೭ ತುಂಡುಗಳನ್ನೂ ಮೀನಿನ ತುಂಡುಗಳನ್ನೂ ಕೂಡಿಸಲಾಗಿ ಹನ್ನೆರಡು ಪುಟ್ಟಿಗಳು ತುಂಬಿದವು. 44 ಕನುಖಾದು ಐದು ಸಾವಿರ ಮಂದಿ ಗಂಡಸರು. ಯೇಸು ನೀರಿನ ಮೇಲೆ ನಡೆದದ್ದು 45 ಉಜು ಥದೆಸ್ ಯೇಸು ತನ್ನ ಶಿಷ್ಯರಿಗೆ – ನಾನು ಈ ಜನರ ಗುಂಪನ್ನು ಕಳುಹಿಸಿ ಬಿಡುವಷ್ಟರೊಳಗೆ ನೀವು ದೋಣಿಯನ್ನ ಹತ್ತಿ ಮುಂದಾಗಿ ಆಚೇದಡಕ್ಕೆ ಬೇತ್ಸಾಯಿದಕ್ಕೆ ಹೋಗಿರಿ ಎಂದು ಬಲವಂತಮಾಡಿದನು. 46 ಯೋ ಜನರನ್ನು ಕಳುಹಿಸಿಕೊಟ್ಟ ನಂತರ ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟಕ್ಕೆ ಹೋದನು. 47 ಹಂಕೆ ಮುಳುಗಿದ ಮೇಲೆ ದೋಣಿಯು ಸಮುದ್ರದ ನಡುವೆ ಇತ್ತು; ಯೇಸು ಒಬ್ಬನೇ ಗದ್ದಪರ್ ತೂ. 48 ಅಗಡಿ ವಿರೋ ಬೀಸು ತದೆ ಶಿಷ್ಯರು ಹುಟ್ಟುಹಾಕಿ ಜೈನ ಖೆಲಿನ್ ಗಯು ಯೇಸು ಕಂಡು ಹೆಚ್ಚುಕಡಿಮೆ ರಾತ್ರಿಯ ನಾಲ್ಕನೆಯ ಜಾವದಲ್ಲಿ ಸಮುದ್ರದ ಮೇಲೆ ನಡೆದು ಅವರ ಕಡೆಗೆ ಬಂದು ಅವರನ್ನು ದಾಟಿ ಮುಂದಕ್ಕೆ ಹೋಗಬೇಕೆಂದಿದ್ದನು. 49 49ಆದರೆ ಸಮುದ್ರದ ಮೇಲೆ ನಡೆಯುವ ಆತನನ್ನು ಅವರು ಕಂಡು ಭೂತವೆಂದು ಭಾವಿಸಿ ಅಬ್ಬರಿಸಿ ಕೂಗಿದರು; ಅವರೆಲ್ಲರೂ ಆತನನ್ನು ನೋಡಿ ಭಯಭೀತರಾಗಿದ್ದರು. 50 ತದೆಸ ಆತನು ಅವರನ್ನು ಮಾತನಾಡಿಸಿ ಅವರಿಗೆ – <<ಧೈರ್ಯವಾಗಿರಿ; ನಾನೇ; ಹೆದರಬೇಡಿರಿ>> ಕರಿನ್ ಬೋಲಿಯ್ತು . 51 ಉಜು ಇಯೋ ದೋಣಿಯನ್ನು ಹತ್ತಿ ಅವರ ಬಳಿಗೆ ಬರಲು ಆ ಬಿರುಗಾಳಿಯು ನಿಂತುಹೋಯಿತು. ಆಗ ಅವರು ತಮ್ಮೊಳಗೆ ಬಹು ಆಶ್ಚರ್ಯಪಟ್ಟರು. 52 ಶೇಕತ್ಹೋ ಅವರು ರೊಟ್ಟಿಯ ವಿಷಯವಾದ ಮಹತ್ಕಾರ್ಯವನ್ನು ಗ್ರಹಿಸಿರಲಿಲ್ಲ; ಅವರ ಹೃದಯ ಕಠಿಣಹುಇಯು . 53 ಇವನೇ ಸಮುದ್ರವನ್ನು ದಾಟಿ ಗೆನೆಜರೇತ್ ದೇಶದ ದಡಕ್ಕೆ ಮುಟ್ಟಿ ದೋಣಿಯನ್ನು ಕಟ್ಟಿದರು. 54 ಇವನೇ ದೋಣಿಯಿಂದ ಇಳಿದ ಕೂಡಲೇ ಅಲ್ಲಿಯ ಜನರು ಯೇಸುವಿನ ಗುರುತು ಹಿಡಿದು 55 ಯೋ ಸೀಮೆಯಮ ಓಡಾಡಿ ರೋಗಿಯಾನ ಕರವುನ ದೋಲಿಯ ವುಪ್ಪರ್ ಹಾಕಿಕೊಂಡು ಆತನು ಎಲ್ಲಿದ್ದಾನೆಂದು ಕೇಳಿದರೋ ಅಲ್ಲಿಗೆ ತೆಗೆದುಕೊಂಡು ಗಯು . 56 ಯೋ ಕೆಹು ಗ್ರಾಮನಬಿ ಕೆವ ಊರು ಹಲ್ಲಿನಬಿ ಗಯೋತ್ಹೋ ಇಜ್ಗವಳು ರೋಗಿಗಳನ್ನು ತಂದು ಸಂತೆಬೀದಿಗಳಲ್ಲಿ ಇಟ್ಟು – ಆತನ ಉಡುಪಿನ ಅಂಚನ್ನಾದರೂ ಮುಟ್ಟುವಂತೆ ಆತನನ್ನು ಬೇಡಿಕೊಂಡರು; ಆತನನ್ನು ಮುಟ್ಟಿದವರೆಲ್ಲರೂ ಗುಣಹೊಂದಿಯು .